ಪುತ್ತೂರು:ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ನ ಬಪ್ಪಳಿಗೆ ಜಂಕ್ಷನ್ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…