Advertisement
ಸುದ್ದಿಗಳು

ಮಾದಕ ವಸ್ತುಗಳ ಪತ್ತೆಗೆ ತಂಡ ರಚನೆ

Share

ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.

ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.

ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

21 minutes ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

8 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

18 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

23 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

23 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

23 hours ago