Advertisement
ಸುದ್ದಿಗಳು

ಮಾದಕ ವಸ್ತುಗಳ ಪತ್ತೆಗೆ ತಂಡ ರಚನೆ

Share

ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.

ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.

ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

3 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

3 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

8 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

11 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

15 hours ago