ಸುದ್ದಿಗಳು

ಮಾಧ್ಯಮದವರಿಗೆ ತಡೆ: ಬಿಜೆಪಿ ಕಚೇರಿ ಸುದ್ದಿಗೋಷ್ಠಿಗೆ ಬಹಿಷ್ಕಾರ- ಬಳಿಕ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…

Advertisement
Advertisement

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.

ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.

ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

11 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

12 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

16 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

20 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

20 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago