ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಶುಕ್ರವಾರ ರಾತ್ರಿ ಕಾಡುಕೋಣ ಬಿದ್ದಿದೆ. ಶನಿವಾರ ಬೆಳಗ್ಗೆ ಸ್ಥಳೀಯರು ನೀರಿಗೆ ಹೋದ ಸಂದರ್ಭ ಕಾಡುಕೊಣ ಕೆರೆಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ಮಾವಿನಕಟ್ಟೆ ಆಸುಪಾಸಿನಲ್ಲಿ ಕಾಡುಕೊಣಗಳು ಸುತ್ತಾಡುತ್ತಾ ಇರುತ್ತದೆ. ನೀರು ಕುಡಿಯಲು ಬಂದಿರುವ ಕಾಡುಕೋಣಗಳ ಹಿಂಡಿನಲ್ಲಿದ್ದ ಮರಿ ನೀರಿಗೆ ಬಿದ್ದಿದೆ.
ವಿಡಿಯೋ ಇಲ್ಲಿದೆ…..
ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…