ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಶುಕ್ರವಾರ ರಾತ್ರಿ ಕಾಡುಕೋಣ ಬಿದ್ದಿದೆ. ಶನಿವಾರ ಬೆಳಗ್ಗೆ ಸ್ಥಳೀಯರು ನೀರಿಗೆ ಹೋದ ಸಂದರ್ಭ ಕಾಡುಕೊಣ ಕೆರೆಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ಮಾವಿನಕಟ್ಟೆ ಆಸುಪಾಸಿನಲ್ಲಿ ಕಾಡುಕೊಣಗಳು ಸುತ್ತಾಡುತ್ತಾ ಇರುತ್ತದೆ. ನೀರು ಕುಡಿಯಲು ಬಂದಿರುವ ಕಾಡುಕೋಣಗಳ ಹಿಂಡಿನಲ್ಲಿದ್ದ ಮರಿ ನೀರಿಗೆ ಬಿದ್ದಿದೆ.
ವಿಡಿಯೋ ಇಲ್ಲಿದೆ…..
ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…