ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕೋಣ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆಗಮಿಸಿ ಕಾಡುಕೋಣವನ್ನು ಕೆರೆಯಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಅಡಿಕೆ ಮರದ ಪಾಲವನ್ನು ತಯಾರು ಮಾಡಿ ಕೆರೆಗೆ ಇಳಿಸಿದ್ದು ಕಾಡುಕೋಣ ಈ ಪಾಲದಲ್ಲಿ ಬರುವ ಪ್ರಯತ್ನದಲ್ಲಿದೆ. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಕಾಡುಕೋಣ ಬಿದ್ದಿರುವ ಬಗ್ಗೆ ಸ್ಥಳೀಯರಾದ ನಿತ್ಯಾನಂದ ಪಾರೆಪ್ಪಾಡಿ ಹೀಗೆ ಹೇಳುತ್ತಾರೆ….
ಕಾಡುಕೋಣ ರಕ್ಷಣಾ ಕಾರ್ಯಾಚರಣೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…