ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕೋಣ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆಗಮಿಸಿ ಕಾಡುಕೋಣವನ್ನು ಕೆರೆಯಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಅಡಿಕೆ ಮರದ ಪಾಲವನ್ನು ತಯಾರು ಮಾಡಿ ಕೆರೆಗೆ ಇಳಿಸಿದ್ದು ಕಾಡುಕೋಣ ಈ ಪಾಲದಲ್ಲಿ ಬರುವ ಪ್ರಯತ್ನದಲ್ಲಿದೆ. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಕಾಡುಕೋಣ ಬಿದ್ದಿರುವ ಬಗ್ಗೆ ಸ್ಥಳೀಯರಾದ ನಿತ್ಯಾನಂದ ಪಾರೆಪ್ಪಾಡಿ ಹೀಗೆ ಹೇಳುತ್ತಾರೆ….
ಕಾಡುಕೋಣ ರಕ್ಷಣಾ ಕಾರ್ಯಾಚರಣೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…