ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕೋಣ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆಗಮಿಸಿ ಕಾಡುಕೋಣವನ್ನು ಕೆರೆಯಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಅಡಿಕೆ ಮರದ ಪಾಲವನ್ನು ತಯಾರು ಮಾಡಿ ಕೆರೆಗೆ ಇಳಿಸಿದ್ದು ಕಾಡುಕೋಣ ಈ ಪಾಲದಲ್ಲಿ ಬರುವ ಪ್ರಯತ್ನದಲ್ಲಿದೆ. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಕಾಡುಕೋಣ ಬಿದ್ದಿರುವ ಬಗ್ಗೆ ಸ್ಥಳೀಯರಾದ ನಿತ್ಯಾನಂದ ಪಾರೆಪ್ಪಾಡಿ ಹೀಗೆ ಹೇಳುತ್ತಾರೆ….
ಕಾಡುಕೋಣ ರಕ್ಷಣಾ ಕಾರ್ಯಾಚರಣೆ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…