ಮಾವಿನಕಟ್ಟೆ: ಬೆನ್ನು ಮೂಳೆಯ ವಕ್ರತೆ ಎಂಬ ವಿರಳವಾದ ಕಾಯಿಲೆಯಿಂದ ಬಳಲುತ್ತಿರುವ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಮೃತಾಳಿಗೆ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ಸಹಾಯಧನ ಹಾಗೂ ಬರೆಯುವ ಪುಸ್ತಕ ನೀಡಿ ನೆರವಾಗಿದೆ.
ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸಹಾಯಧನ ಹಾಗೂ ಬರೆಯುವ ಪುಸ್ತಕವನ್ನು ಹಸ್ತಾಂತರಿಸಿದರು. ಉಪನ್ಯಾಸಕ ಗಣೇಶ್ ನಾಯಕ್, ಮಾವಿನಕಟ್ಟೆ ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ, ಅಮೃತಾಳ ಅಜ್ಜಿ ಜಾನಕಿ ಉಪಸ್ಥಿತರಿದ್ದರು. ಅಮೃತಾಳ ಚಿಕಿತ್ಸೆಗೆ ರೂಪಾಯಿ 4 ಲಕ್ಷ ವ್ಯಯಿಸಬೇಕಾಗಿದ್ದು, ಬಡತನದಿಂದ ಬಳಲುತ್ತಿರುವ ಕುಟುಂಬಕ್ಕೆ ಸಹೃದಯಿಗಳ ನೆರವಿನ ಅಗತ್ಯವಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…