ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…