ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…