ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…