ಬೆಂಗಳೂರು: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಯಯ್ಯ(85) ಇಂದು ಬೆಳಗ್ಗೆ ನಿಧನರಾದರು. ಆರೋಗ್ಯ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ರಂಗಕಲಾವಿದರಾಗಿ ಮಾತ್ರವಲ್ಲದೆ ವಿವಿಧ ಸಿನಿಮಾಗಳಲ್ಲಿ ನಟಿಸಿದ್ದ ಹಿರಣ್ಯಯ್ಯ ಭ್ರಷ್ಟಾಚಾರದ ವಿರುದ್ಧ ಸೇರಿದಂತೆ ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ನೇರ ನಡೆ ನುಡಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…