ಮಾ.1 : ಉದ್ಯೋಗಾವಕಾಶ ಮಾಹಿತಿ ಮತ್ತು ತರಬೇತಿ

February 24, 2020
8:54 PM

ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು  ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು  ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.

Advertisement

ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ.  ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್‌ಚಂದ್ರ 9483688835

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group