ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.
ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ. ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್ಚಂದ್ರ 9483688835
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…