Advertisement
ಸುದ್ದಿಗಳು

ಮಾ.1 : ಉದ್ಯೋಗಾವಕಾಶ ಮಾಹಿತಿ ಮತ್ತು ತರಬೇತಿ

Share

ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು  ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು  ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.

ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ.  ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್‌ಚಂದ್ರ 9483688835

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

6 minutes ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

5 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

13 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

13 hours ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

2 days ago