ಸುದ್ದಿಗಳು

ಮಾ.1 : ಉದ್ಯೋಗಾವಕಾಶ ಮಾಹಿತಿ ಮತ್ತು ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು  ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು  ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.

Advertisement

ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ.  ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್‌ಚಂದ್ರ 9483688835

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

2 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

2 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

23 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago