ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.
ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ. ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್ಚಂದ್ರ 9483688835
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…