Advertisement
ಸುದ್ದಿಗಳು

ಮಾ.1 : ಉದ್ಯೋಗಾವಕಾಶ ಮಾಹಿತಿ ಮತ್ತು ತರಬೇತಿ

Share

ಪುತ್ತೂರು: ದರ್ಬೆಯ ಸಚ್ಚಿದಾನಂದ ಸೇವಾಸದನದಲ್ಲಿ ಅಂತರಾಷ್ಟ್ರೀಯ ತರಬೇತುದಾರರಾದ ಮ್ಯಾನೇಜ್ಮೆಂಟ್ ಗುರು  ಹರೀಶ್ ಆರ್ ಇವರಿಂದ ಉದ್ಯೋಗ ಮಾಹಿತಿ, ತರಬೇತಿ ಮತ್ತು ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮವನ್ನು ಮಾ.1 ರಂದು  ಆಯೋಜಿಸಿದ್ದು ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುವಯೋಗವನ್ನು ಪಡೆದುಕೊಳ್ಳಬಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶೈಕ್ಷಣಿಕ ಅಥವಾ ವಯೋಮಿತಿಯ ಪರಿಮಿತಿಗಳಿಲ್ಲ.

ಜೀವನದಲ್ಲಿರುವ ತೊಂದರೆಗಳು, ಕಷ್ಟಗಳು, ಸವಾಲುಗಳನ್ನೇ ಸಾಧನೆಯ ರಾಜಮಾರ್ಗವಾಗಿ ಪರಿವರ್ತಿಸಿಕೊಂಡು ಔದ್ಯೋಗಿಕ ಸಬಲತೆ, ಏಳಿಗೆಯನ್ನೂ ಪಡೆದು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿಗೂ ಕೊಡುಗೆ ನೀಡುವಂತಹ ಜೀವನ ಸಬಲೀಕರಣ ಕೌಶಲಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ.  ಇಂತಹ ಸಮೃದ್ಧ ಜೀವನವನ್ನು ನಡೆಸಲು ಬೇಕಾದ ಕೌಶಲಗಳು, ಔದ್ಯೋಗಿಕ ಅವಕಾಶಗಳು, ಮಾರ್ಗದರ್ಶನವನ್ನೊಳಗೊಂಡ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಲು ಸಂಪರ್ಕಿಸಿ ಬಿಪಿನ್‌ಚಂದ್ರ 9483688835

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 minute ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

16 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

1 day ago