Advertisement
ಸುದ್ದಿಗಳು

ಮಾ.22 : ಜನತಾ ಕರ್ಫ್ಯೂ | ನಾಗರಿಕರು ಬೆಂಬಲಿಸಲು ಹಿಂದೂ ಜನಜಾಗೃತಿ ಸಮಿತಿ ಮನವಿ

Share

ಮಂಗಳೂರು: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಕೋವಿಡ್-19 (ಕೊರೋನಾ 19 ರೋಗಾಣು) ವಿರುದ್ಧ ಹೋರಾಡಲು ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರ ತನಕ ‘ಜನತಾ ಕರ್ಫ್ಯೂ’ಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಈ ಕರೆಗೆ ಬೆಂಬಲಿಸಿ ಇಡೀ ಜಗತ್ತಿನಾದ್ಯಂತ ಇದೇ ಮೊದಲ ಬಾರಿ ಜನತೆಯು ರಾಷ್ಟ್ರಹಿತಕ್ಕಾಗಿ ತೆಗೆದುಕೊಂಡಿರುವ ಬಂದ್ ಆಗಿರಬಹುದು. ಹೀಗಾಗಿ ನಾಗರಿಕರೆಲ್ಲರು ಬೆಂಬಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.

Advertisement
Advertisement
Advertisement
Advertisement
Advertisement

ಕೊರೋನಾದಂತಹ ರಾಷ್ಟ್ರೀಯ ಆಪತ್ತಿನ ಸಮಯದಲ್ಲಿ ಜನಜಾಗೃತಿಯನ್ನು ಮಾಡಲು ಹಿಂದೂ ಜನಜಾಗೃತಿ ಸಮಿತಿ ಕಾರ್ಯಪ್ರವೃತ್ತವಾಗಿದೆ . ಮಂಗಳೂರು  ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಅಸುಪಾಸಿನಲ್ಲಿ ಹಾಗೂ ಜ್ಯೋತಿ ಸರ್ಕಲ್ ನ ಆಸುಪಾಸಿನಲ್ಲಿ ಅದೇ ರೀತಿ ಪುತ್ತೂರಿನ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ , ಬೆಳ್ತಗಂಡಿ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಹತ್ತಿರವೂ ಸಹ ಸಮಿತಿಯ ಕಾರ್ಯಕರ್ತರು ಕೈಯಲ್ಲಿ ಪ್ರಬೋಧನಾ ಫಲಕವನ್ನು ಹಿಡಿದು ನಿಂತಿದ್ದರು. ಈ ಮೂಲಕ ನಾಗರಿಕರಿಗೆ ‘ಕರೋನಾ 19’ ರೋಗಾಣು ವಿರುದ್ಧ ಹೋರಾಡಲು ಸರಕಾರ ಹಾಗೂ ಅದಕ್ಕೆ ಸಂಬಂಧಪಟ್ಟ ಖಾತೆಯು ಹೇಳಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಅದೇ ರೀತಿ ಸಂಘಟಿತವಾಗಿ ಈ ಮಹಾಮಾರಿಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿರಬೇಕು ಎಂದು ಕರೆ ನೀಡಲಾಯಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

8 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

9 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

10 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

10 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago