ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ”ಯನ್ನು ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಏಕಕಾಲದಲ್ಲಿ ಕಥೆಗಳನ್ನು ಬರೆದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ, ಕಲಾ ವಿಭಾಗದ ಉಪನ್ಯಾಸಕ ಹರೀಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಬೇಬಿ ವಿದ್ಯಾ ಸ್ವಾಗತಿಸಿ, ವಂದಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…