ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ”ಯನ್ನು ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಏಕಕಾಲದಲ್ಲಿ ಕಥೆಗಳನ್ನು ಬರೆದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ, ಕಲಾ ವಿಭಾಗದ ಉಪನ್ಯಾಸಕ ಹರೀಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಬೇಬಿ ವಿದ್ಯಾ ಸ್ವಾಗತಿಸಿ, ವಂದಿಸಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…