ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ”ಯನ್ನು ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಏಕಕಾಲದಲ್ಲಿ ಕಥೆಗಳನ್ನು ಬರೆದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ, ಕಲಾ ವಿಭಾಗದ ಉಪನ್ಯಾಸಕ ಹರೀಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಬೇಬಿ ವಿದ್ಯಾ ಸ್ವಾಗತಿಸಿ, ವಂದಿಸಿದರು.
ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…