ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ ನಡೆಯಲಿರುವ ಸಮಯ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಸೂಕ್ತ ಬಂದೋಬಸ್ತು ಮಾಡಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಸೆ.29 ರಿಂದ ರಿಂದ ಅ.13 ರವರೆಗೆ ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ ನಡೆಯುವ ಸ್ಥಳಗಳಲ್ಲಿ ವೈನ್ಶಾಪ್/ ಬಾರ್ ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…