ಮುಂದಿನ‌ 48 ಗಂಟೆಗಳಲ್ಲಿ ಭಾರಿ ಮಳೆ : ರೆಡ್ ಅಲರ್ಟ್

August 9, 2019
11:10 PM

ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ‌‌ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈಗ ಎಲ್ಲರೂ ಬಿ ಎಲರ್ಟ್ ಇರಬೇಕಾಗಿದೆ. ಏಕೆಂದರೆ ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

Advertisement
Advertisement
Advertisement
Advertisement

ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್  ಎತ್ತರದಲ್ಲಿದೆ.‌ ಮೀನುಗಾರರು ಸಮುದ್ರಕ್ಕೆ‌ ಇಳಿಯದಂತೆ ಸೂಚಿಸಲಾಗಿದೆ.

Advertisement

ನೇತ್ರಾವತಿ, ಕುಮಾರಧಾರ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು  ಸುಬ್ರಹ್ಮಣ್ಯ, ಮಂಗಳೂರಿನಲ್ಲಿ‌ ಸನ್ನದ್ಧ  ಸ್ಥಿತಿಯಲ್ಲಿ ಇದೆ.

ಜಿಲ್ಲೆಯಲ್ಲಿ ಗಂಜಿ‌ ಕೇಂದ್ರ ತೆರೆಯಲಾಗಿದ್ದು
ಮಂಗಳೂರಿನಲ್ಲಿ 12, ಬಂಟ್ವಾಳ 2, ಬೆಳ್ತಂಗಡಿ 7, ಪುತ್ತೂರು ,ಮೂಡುಬಿದಿರೆ,ಕಡಬದಲ್ಲಿ ತಲಾ ಒಂದು, ಸುಳ್ಯ ತಾಲೂಕಿನಲ್ಲಿ 2 ಕಡೆ‌  ಕೇಂದ್ರ ತೆರೆಯಲಾಾಗಿದೆ.

Advertisement

ಯಾವುದೇ ‌ತುರ್ತು ಸಹಾಯಕ್ಕೆ ಸಾರ್ವಜನಿಕರು ಇಲಾಖೆಗಳನ್ನು ಸಂಪರ್ಕಿಲು ಕೋರಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror