ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…