ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…