ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…