ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…