ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…