Advertisement
ಸುದ್ದಿಗಳು

ಮುಂದುವರಿದ ಮನೆಮನೆ ಇಂಗುಗುಂಡಿ ಅಭಿಯಾನ

Share

ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ,    ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.

ಶಿಕ್ಷಣ ಇಲಾಖೆ ಸಹಕಾರದೊಂದಿಗೆ   ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.

ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.

ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

15 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago