ನಮ್ಮೂರ ಸುದ್ದಿ

ಮುಂದುವರಿದ ಸಹಕಾರಿಗಳ ರಾಜಿನಾಮೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ  ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.

Advertisement
Advertisement

ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

8 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago