Advertisement
ನಮ್ಮೂರ ಸುದ್ದಿ

ಮುಂದುವರಿದ ಸಹಕಾರಿಗಳ ರಾಜಿನಾಮೆ

Share

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ  ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.

ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 minutes ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

1 hour ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

3 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

15 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 day ago