Advertisement
ನಮ್ಮೂರ ಸುದ್ದಿ

ಮುಂದುವರಿದ ಸಹಕಾರಿಗಳ ರಾಜಿನಾಮೆ

Share

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ  ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.

ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago