ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ 5 ಜನ ಸದಸ್ಯರಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಪರ ವಕೀಲರು ನೋಟೀಸ್ ನೀಡಿದ್ದಾರೆ. ವಿವಾದಗಳು ಇರುವಂತೆಯೇ ಪತ್ರಿಕಾಗೋಷ್ಠಿ ಮೂಲಕ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ನೋಟೀಸಿನಲ್ಲಿ ತಿಳಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ ಮಹೇಶ್ಕುಮಾರ್ ಕರಿಕ್ಕಳ, ಶಿವರಾಮ ರೈ, ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ, ಶ್ರೀನಾಥ್, ಕೆ.ರವಿಪ್ರಸಾದ ಶೆಟ್ಟಿ ಇವರಿಗೆ ಈ ನೋಟೀಸ್ ನೀಡಲಾಗಿದೆ.
ಇದೀಗ ಮತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಮತ್ತೆ ತೆರೆದುಕೊಂಡಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…