ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ 5 ಜನ ಸದಸ್ಯರಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಪರ ವಕೀಲರು ನೋಟೀಸ್ ನೀಡಿದ್ದಾರೆ. ವಿವಾದಗಳು ಇರುವಂತೆಯೇ ಪತ್ರಿಕಾಗೋಷ್ಠಿ ಮೂಲಕ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ನೋಟೀಸಿನಲ್ಲಿ ತಿಳಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ ಮಹೇಶ್ಕುಮಾರ್ ಕರಿಕ್ಕಳ, ಶಿವರಾಮ ರೈ, ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ, ಶ್ರೀನಾಥ್, ಕೆ.ರವಿಪ್ರಸಾದ ಶೆಟ್ಟಿ ಇವರಿಗೆ ಈ ನೋಟೀಸ್ ನೀಡಲಾಗಿದೆ.
ಇದೀಗ ಮತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಮತ್ತೆ ತೆರೆದುಕೊಂಡಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…