ಮುಂಬಯಿಯಲ್ಲಿ ಆರ್ಭಟಿಸಿದ ವರುಣ : ಹಲವರಿಗೆ ಗಾಯ

June 28, 2019
5:46 PM

ಮುಂಬಯಿ: ರಾಜ್ಯದ ಕರಾವಳಿಯಲ್ಲಿ  ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ  ಕುಸಿದು  3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ  ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.  ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.

Advertisement
Advertisement

 

 

 

 

Advertisement

 

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ
ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group