ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…