ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.