ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…