ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…