ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…