ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…