ಮುಂಬಯಿ: ಅನೇಕ ದಿನಗಳ ಬಳಿಕ ಇದೀಗ ಮುಂಬಯಿಯಲ್ಲಿ ಭಾರೀ ಮಳೆಯಾಗುತ್ತಿದೆ. ಎರಡು ವಾರಗಳ ಹಿಂದೆ ಚಂಡಮಾರುತದ ಪ್ರಭಾವದಿಂದ ಮಳೆ ಸುರಿದಿತ್ತು. ಅದಾದ ಬಳಿಕ ಇಂದು ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ.
ಮಳೆಯ ಕಾರಣದಿಂದ ಮುಂಬಯಿ ನಗರದ ವಿವಿಧ ರಸ್ತೆಗಳಲ್ಲಿ ನೀರು ಹರಿದು ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದು ಜನರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ವಾಹನ ಸಂಚಾರಕ್ಕೂ ಈಗ ಅಡ್ಡಿಯಾಗಿದೆ, ರೈಲು, ಬಸ್ಸು ಸಂಚಾರದಲ್ಲೂ ಸಮಸ್ಯೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…