ಮುಂಬಯಿ: ಅನೇಕ ದಿನಗಳ ಬಳಿಕ ಇದೀಗ ಮುಂಬಯಿಯಲ್ಲಿ ಭಾರೀ ಮಳೆಯಾಗುತ್ತಿದೆ. ಎರಡು ವಾರಗಳ ಹಿಂದೆ ಚಂಡಮಾರುತದ ಪ್ರಭಾವದಿಂದ ಮಳೆ ಸುರಿದಿತ್ತು. ಅದಾದ ಬಳಿಕ ಇಂದು ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ.
ಮಳೆಯ ಕಾರಣದಿಂದ ಮುಂಬಯಿ ನಗರದ ವಿವಿಧ ರಸ್ತೆಗಳಲ್ಲಿ ನೀರು ಹರಿದು ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದು ಜನರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ವಾಹನ ಸಂಚಾರಕ್ಕೂ ಈಗ ಅಡ್ಡಿಯಾಗಿದೆ, ರೈಲು, ಬಸ್ಸು ಸಂಚಾರದಲ್ಲೂ ಸಮಸ್ಯೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…