ನವದೆಹಲಿ: ಜುಲೈ 2ರಿಂದ ಒಂದು ವಾರಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಬಂದಿದೆ. ಅದರಲ್ಲೂ ಮುಂಬೈ, ಥಾಣೆ ಹಾಗೂ ಪಾಲ್ಘಾರ್ ನಲ್ಲಿ ಮೂರು ದಿನಗಳ ಭಾರಿ ಮಳೆ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಮಳೆ ತನ್ನ ಪ್ರಭಾವ ತೀವ್ರಗೊಳಿಸಿದ್ದು 3 ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ..
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…