ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಎನ್. ಕೆ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.
ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…