ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಎನ್. ಕೆ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.
ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…