ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಎನ್. ಕೆ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.
ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…